#Weather | ಉತ್ತರ ಒಳನಾಡಿನಲ್ಲಿ ನಿರೀಕ್ಷಿತ ಮಳೆ ಇಲ್ಲ | ಕೃಷಿಕರು ಕಂಗಾಲು | ಬೆಳೆ ಒಣಗುವ ಆತಂಕ |

July 18, 2023
12:10 PM
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಇದರಿಂದ ಕೃಷಿಕರು ಕಂಗಾಲಾಗಿದ್ದಾರೆ. ಇದೇ ರೀತಿ ಮುಂದುವರಿದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ  ಮುನ್ಸೂಚನೆ ನೀಡಲಾಗಿದೆ. ಜುಲೈ 14ರಿಂದ ಮಳೆಯ ತೀವ್ರತೆ ಈ ಭಾಗದಲ್ಲಿ ಕೊಂಚ ಇಳಿಮುಖವಾಗಿತ್ತು. ಇದೀಗ ಮತ್ತೆ ಬಿಸಿಲು ಮಳೆಯ ವಾತಾವರಣ ಕಂಡುಬಂದಿದೆ.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group