ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜುಲೈ 14ರಿಂದ ಮಳೆಯ ತೀವ್ರತೆ ಈ ಭಾಗದಲ್ಲಿ ಕೊಂಚ ಇಳಿಮುಖವಾಗಿತ್ತು. ಇದೀಗ ಮತ್ತೆ ಬಿಸಿಲು ಮಳೆಯ ವಾತಾವರಣ ಕಂಡುಬಂದಿದೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ನಿರೀಕ್ಷಿತ ಮಳೆಯಾಗದೇ ಅನ್ನದಾತರು ಕಂಗಾಲು ಆಗಿದ್ದಾರೆ. ಜೂನ್ ಎರಡನೇ ವಾರದಲ್ಲಿ ಸಣ್ಣ ಮಳೆಯಾಗಿದ್ದರಿಂದ ಬಿತ್ತನೆ ಮಾಡಿದ್ದ ರೈತರು ಬೆಳೆ ಒಣಗುವ ಆತಂಕದಲ್ಲಿ ಆಗಸ ನೋಡುತ್ತಿದ್ದಾರೆ. ಇದೇ ವೇಳೆ ರಾಜ್ಯದ ಮಲೆನಾಡು, ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು.
ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ಚದುರಿದ ರೀತಿಯಲ್ಲಿ ಮಳೆಯಾಗಿರುವ ವರದಿಗಳು ಬರುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಮೋಡ ಕವಿದ ವಾತಾವರಣದ ಜೊತೆ ಶೀತಗಾಳಿ ಸಹ ಆರಂಭವಾಗಿದೆ.
ನಿರೀಕ್ಷಿತ ಮಳೆಯಾಗದೆ ಬಹುತೇಕ ಜಿಲ್ಲೆಗಳ ರೈತರು ಕಂಗಾಲಾಗಿದ್ದಾರೆ. ಮಳೆಯಾಗದೇ ಇದ್ದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.
ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…