ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜುಲೈ 14ರಿಂದ ಮಳೆಯ ತೀವ್ರತೆ ಈ ಭಾಗದಲ್ಲಿ ಕೊಂಚ ಇಳಿಮುಖವಾಗಿತ್ತು. ಇದೀಗ ಮತ್ತೆ ಬಿಸಿಲು ಮಳೆಯ ವಾತಾವರಣ ಕಂಡುಬಂದಿದೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ನಿರೀಕ್ಷಿತ ಮಳೆಯಾಗದೇ ಅನ್ನದಾತರು ಕಂಗಾಲು ಆಗಿದ್ದಾರೆ. ಜೂನ್ ಎರಡನೇ ವಾರದಲ್ಲಿ ಸಣ್ಣ ಮಳೆಯಾಗಿದ್ದರಿಂದ ಬಿತ್ತನೆ ಮಾಡಿದ್ದ ರೈತರು ಬೆಳೆ ಒಣಗುವ ಆತಂಕದಲ್ಲಿ ಆಗಸ ನೋಡುತ್ತಿದ್ದಾರೆ. ಇದೇ ವೇಳೆ ರಾಜ್ಯದ ಮಲೆನಾಡು, ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು.
ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ಚದುರಿದ ರೀತಿಯಲ್ಲಿ ಮಳೆಯಾಗಿರುವ ವರದಿಗಳು ಬರುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಮೋಡ ಕವಿದ ವಾತಾವರಣದ ಜೊತೆ ಶೀತಗಾಳಿ ಸಹ ಆರಂಭವಾಗಿದೆ.
ನಿರೀಕ್ಷಿತ ಮಳೆಯಾಗದೆ ಬಹುತೇಕ ಜಿಲ್ಲೆಗಳ ರೈತರು ಕಂಗಾಲಾಗಿದ್ದಾರೆ. ಮಳೆಯಾಗದೇ ಇದ್ದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…