ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜುಲೈ 14ರಿಂದ ಮಳೆಯ ತೀವ್ರತೆ ಈ ಭಾಗದಲ್ಲಿ ಕೊಂಚ ಇಳಿಮುಖವಾಗಿತ್ತು. ಇದೀಗ ಮತ್ತೆ ಬಿಸಿಲು ಮಳೆಯ ವಾತಾವರಣ ಕಂಡುಬಂದಿದೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ನಿರೀಕ್ಷಿತ ಮಳೆಯಾಗದೇ ಅನ್ನದಾತರು ಕಂಗಾಲು ಆಗಿದ್ದಾರೆ. ಜೂನ್ ಎರಡನೇ ವಾರದಲ್ಲಿ ಸಣ್ಣ ಮಳೆಯಾಗಿದ್ದರಿಂದ ಬಿತ್ತನೆ ಮಾಡಿದ್ದ ರೈತರು ಬೆಳೆ ಒಣಗುವ ಆತಂಕದಲ್ಲಿ ಆಗಸ ನೋಡುತ್ತಿದ್ದಾರೆ. ಇದೇ ವೇಳೆ ರಾಜ್ಯದ ಮಲೆನಾಡು, ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು.
ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ಚದುರಿದ ರೀತಿಯಲ್ಲಿ ಮಳೆಯಾಗಿರುವ ವರದಿಗಳು ಬರುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಮೋಡ ಕವಿದ ವಾತಾವರಣದ ಜೊತೆ ಶೀತಗಾಳಿ ಸಹ ಆರಂಭವಾಗಿದೆ.
ನಿರೀಕ್ಷಿತ ಮಳೆಯಾಗದೆ ಬಹುತೇಕ ಜಿಲ್ಲೆಗಳ ರೈತರು ಕಂಗಾಲಾಗಿದ್ದಾರೆ. ಮಳೆಯಾಗದೇ ಇದ್ದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…