ರಾಜ್ಯದ ಉತ್ತರ ಒಳನಾಡಿನಲ್ಲಿ ನಿರೀಕ್ಷಿತ ಮಳೆಯಾಗದೇ ಅನ್ನದಾತರು ಕಂಗಾಲು ಆಗಿದ್ದಾರೆ. ಜೂನ್ ಎರಡನೇ ವಾರದಲ್ಲಿ ಸಣ್ಣ ಮಳೆಯಾಗಿದ್ದರಿಂದ ಬಿತ್ತನೆ ಮಾಡಿದ್ದ ರೈತರು ಬೆಳೆ ಒಣಗುವ ಆತಂಕದಲ್ಲಿ ಆಗಸ ನೋಡುತ್ತಿದ್ದಾರೆ. ಇದೇ ವೇಳೆ ರಾಜ್ಯದ ಮಲೆನಾಡು, ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು.
ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ಚದುರಿದ ರೀತಿಯಲ್ಲಿ ಮಳೆಯಾಗಿರುವ ವರದಿಗಳು ಬರುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಮೋಡ ಕವಿದ ವಾತಾವರಣದ ಜೊತೆ ಶೀತಗಾಳಿ ಸಹ ಆರಂಭವಾಗಿದೆ.
ನಿರೀಕ್ಷಿತ ಮಳೆಯಾಗದೆ ಬಹುತೇಕ ಜಿಲ್ಲೆಗಳ ರೈತರು ಕಂಗಾಲಾಗಿದ್ದಾರೆ. ಮಳೆಯಾಗದೇ ಇದ್ದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.
ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…
ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690