ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜುಲೈ 14ರಿಂದ ಮಳೆಯ ತೀವ್ರತೆ ಈ ಭಾಗದಲ್ಲಿ ಕೊಂಚ ಇಳಿಮುಖವಾಗಿತ್ತು. ಇದೀಗ ಮತ್ತೆ ಬಿಸಿಲು ಮಳೆಯ ವಾತಾವರಣ ಕಂಡುಬಂದಿದೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ನಿರೀಕ್ಷಿತ ಮಳೆಯಾಗದೇ ಅನ್ನದಾತರು ಕಂಗಾಲು ಆಗಿದ್ದಾರೆ. ಜೂನ್ ಎರಡನೇ ವಾರದಲ್ಲಿ ಸಣ್ಣ ಮಳೆಯಾಗಿದ್ದರಿಂದ ಬಿತ್ತನೆ ಮಾಡಿದ್ದ ರೈತರು ಬೆಳೆ ಒಣಗುವ ಆತಂಕದಲ್ಲಿ ಆಗಸ ನೋಡುತ್ತಿದ್ದಾರೆ. ಇದೇ ವೇಳೆ ರಾಜ್ಯದ ಮಲೆನಾಡು, ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು.
ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ಚದುರಿದ ರೀತಿಯಲ್ಲಿ ಮಳೆಯಾಗಿರುವ ವರದಿಗಳು ಬರುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಮೋಡ ಕವಿದ ವಾತಾವರಣದ ಜೊತೆ ಶೀತಗಾಳಿ ಸಹ ಆರಂಭವಾಗಿದೆ.
ನಿರೀಕ್ಷಿತ ಮಳೆಯಾಗದೆ ಬಹುತೇಕ ಜಿಲ್ಲೆಗಳ ರೈತರು ಕಂಗಾಲಾಗಿದ್ದಾರೆ. ಮಳೆಯಾಗದೇ ಇದ್ದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…