ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜುಲೈ 14ರಿಂದ ಮಳೆಯ ತೀವ್ರತೆ ಈ ಭಾಗದಲ್ಲಿ ಕೊಂಚ ಇಳಿಮುಖವಾಗಿತ್ತು. ಇದೀಗ ಮತ್ತೆ ಬಿಸಿಲು ಮಳೆಯ ವಾತಾವರಣ ಕಂಡುಬಂದಿದೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ನಿರೀಕ್ಷಿತ ಮಳೆಯಾಗದೇ ಅನ್ನದಾತರು ಕಂಗಾಲು ಆಗಿದ್ದಾರೆ. ಜೂನ್ ಎರಡನೇ ವಾರದಲ್ಲಿ ಸಣ್ಣ ಮಳೆಯಾಗಿದ್ದರಿಂದ ಬಿತ್ತನೆ ಮಾಡಿದ್ದ ರೈತರು ಬೆಳೆ ಒಣಗುವ ಆತಂಕದಲ್ಲಿ ಆಗಸ ನೋಡುತ್ತಿದ್ದಾರೆ. ಇದೇ ವೇಳೆ ರಾಜ್ಯದ ಮಲೆನಾಡು, ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು.
ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ಚದುರಿದ ರೀತಿಯಲ್ಲಿ ಮಳೆಯಾಗಿರುವ ವರದಿಗಳು ಬರುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಮೋಡ ಕವಿದ ವಾತಾವರಣದ ಜೊತೆ ಶೀತಗಾಳಿ ಸಹ ಆರಂಭವಾಗಿದೆ.
ನಿರೀಕ್ಷಿತ ಮಳೆಯಾಗದೆ ಬಹುತೇಕ ಜಿಲ್ಲೆಗಳ ರೈತರು ಕಂಗಾಲಾಗಿದ್ದಾರೆ. ಮಳೆಯಾಗದೇ ಇದ್ದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…