ಶನಿವಾರ ವರ್ಷದ ಪ್ರಥಮ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕಲ್ಮಡ್ಕದಲ್ಲಿ 28 ಮಿಮೀ ಮಳೆಯಾಗಿದೆ. ಉಳಿದಂತೆ ಕಡಬ ನೆಲ್ಯಾಡಿಯಲ್ಲು 28 ಮಿಮೀ, ಬೆಳ್ತಂಗಡಿ ಕೈಲಾರು 27 ಮಿಮೀ, ಕೋಡಿಂಬಾಳ 24 ಮಿಮೀ,ಕರಿಕಳ 22 ಮಿಮೀ, ಬಂಟ್ವಾಳ ಕೆಲಿಂಜ 21 ಮಿಮೀ, ಬಳ್ಪ ಕೋಡಿಗದ್ದೆ 19 ಮಿಮೀ, ಪುತ್ತೂರು ಆರ್ಯಾಪು 20 ಮಿಮೀ, ಕಡಬ 16 ಮಿಮೀ, ಕಾಸರಗೋಡು ನೆಕ್ರಕಜೆ 14 ಮಿಮೀ, ಗುತ್ತಿಗಾರು ಮೆಟ್ಟಿನಡ್ಕ14 ಮಿಮೀ , ಚೊಕ್ಕಾಡಿ 10 ಮಿಮೀ,ಕೊಪ್ಪ 9 ಮಿಮೀ, ಪುತ್ತೂರು ಬಲ್ನಾಡು 8 ಮಿಮೀ,ಎಣ್ಮೂರು ಅಲೆಂಗಾರ 7 ಮಿಮೀ, ಅಡೆಂಜ ಉರುವಾಲು 6 ಮಿಮೀ, ಮುರುಳ್ಯ 6 ಮಿಮೀ, ಸುಳ್ಯದಲ್ಲಿ 6 ಮಿಮೀ, ಬೆಳ್ತಂಗಡಿ 06 ಮಿಮೀ. ಗುತ್ತಿಗಾರು ಕಮಿಲ 5 ಮಿಮೀ, ಕೊಲ್ಲಮೊಗ್ರ 3.5 ಮಿಮೀ, ಬೆಳ್ತಂಗಡಿ ನಗರ 3 ಮಿಮೀ, ಬಾಳಿಲ 2 ಮಿಮೀ, ಕಲ್ಲಾಜೆ 1 ಮಿಮೀ,ಕಾಸರಗೋಡು ಕುಂಬಳೆ 1 ಮಿಮೀ, ಪುತ್ತೂರು ಕೊಳ್ತಿಗೆ 1 ಮಿಮೀ, ಬೆಳ್ಳಾರೆಯಲ್ಲಿ ಹನಿ ಮಳೆಯಾದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಳೆ ಇರಲಿಲ್ಲ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…