ಶನಿವಾರ ವರ್ಷದ ಪ್ರಥಮ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕಲ್ಮಡ್ಕದಲ್ಲಿ 28 ಮಿಮೀ ಮಳೆಯಾಗಿದೆ. ಉಳಿದಂತೆ ಕಡಬ ನೆಲ್ಯಾಡಿಯಲ್ಲು 28 ಮಿಮೀ, ಬೆಳ್ತಂಗಡಿ ಕೈಲಾರು 27 ಮಿಮೀ, ಕೋಡಿಂಬಾಳ 24 ಮಿಮೀ,ಕರಿಕಳ 22 ಮಿಮೀ, ಬಂಟ್ವಾಳ ಕೆಲಿಂಜ 21 ಮಿಮೀ, ಬಳ್ಪ ಕೋಡಿಗದ್ದೆ 19 ಮಿಮೀ, ಪುತ್ತೂರು ಆರ್ಯಾಪು 20 ಮಿಮೀ, ಕಡಬ 16 ಮಿಮೀ, ಕಾಸರಗೋಡು ನೆಕ್ರಕಜೆ 14 ಮಿಮೀ, ಗುತ್ತಿಗಾರು ಮೆಟ್ಟಿನಡ್ಕ14 ಮಿಮೀ , ಚೊಕ್ಕಾಡಿ 10 ಮಿಮೀ,ಕೊಪ್ಪ 9 ಮಿಮೀ, ಪುತ್ತೂರು ಬಲ್ನಾಡು 8 ಮಿಮೀ,ಎಣ್ಮೂರು ಅಲೆಂಗಾರ 7 ಮಿಮೀ, ಅಡೆಂಜ ಉರುವಾಲು 6 ಮಿಮೀ, ಮುರುಳ್ಯ 6 ಮಿಮೀ, ಸುಳ್ಯದಲ್ಲಿ 6 ಮಿಮೀ, ಬೆಳ್ತಂಗಡಿ 06 ಮಿಮೀ. ಗುತ್ತಿಗಾರು ಕಮಿಲ 5 ಮಿಮೀ, ಕೊಲ್ಲಮೊಗ್ರ 3.5 ಮಿಮೀ, ಬೆಳ್ತಂಗಡಿ ನಗರ 3 ಮಿಮೀ, ಬಾಳಿಲ 2 ಮಿಮೀ, ಕಲ್ಲಾಜೆ 1 ಮಿಮೀ,ಕಾಸರಗೋಡು ಕುಂಬಳೆ 1 ಮಿಮೀ, ಪುತ್ತೂರು ಕೊಳ್ತಿಗೆ 1 ಮಿಮೀ, ಬೆಳ್ಳಾರೆಯಲ್ಲಿ ಹನಿ ಮಳೆಯಾದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಳೆ ಇರಲಿಲ್ಲ.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…