ಶನಿವಾರ ವರ್ಷದ ಪ್ರಥಮ ವಿವಿಧ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕಲ್ಮಡ್ಕದಲ್ಲಿ 28 ಮಿಮೀ ಮಳೆಯಾಗಿದೆ. ಉಳಿದಂತೆ ಕಡಬ ನೆಲ್ಯಾಡಿಯಲ್ಲು 28 ಮಿಮೀ, ಬೆಳ್ತಂಗಡಿ ಕೈಲಾರು 27 ಮಿಮೀ, ಕೋಡಿಂಬಾಳ 24 ಮಿಮೀ,ಕರಿಕಳ 22 ಮಿಮೀ, ಬಂಟ್ವಾಳ ಕೆಲಿಂಜ 21 ಮಿಮೀ, ಬಳ್ಪ ಕೋಡಿಗದ್ದೆ 19 ಮಿಮೀ, ಪುತ್ತೂರು ಆರ್ಯಾಪು 20 ಮಿಮೀ, ಕಡಬ 16 ಮಿಮೀ, ಕಾಸರಗೋಡು ನೆಕ್ರಕಜೆ 14 ಮಿಮೀ, ಗುತ್ತಿಗಾರು ಮೆಟ್ಟಿನಡ್ಕ14 ಮಿಮೀ , ಚೊಕ್ಕಾಡಿ 10 ಮಿಮೀ,ಕೊಪ್ಪ 9 ಮಿಮೀ, ಪುತ್ತೂರು ಬಲ್ನಾಡು 8 ಮಿಮೀ,ಎಣ್ಮೂರು ಅಲೆಂಗಾರ 7 ಮಿಮೀ, ಅಡೆಂಜ ಉರುವಾಲು 6 ಮಿಮೀ, ಮುರುಳ್ಯ 6 ಮಿಮೀ, ಸುಳ್ಯದಲ್ಲಿ 6 ಮಿಮೀ, ಬೆಳ್ತಂಗಡಿ 06 ಮಿಮೀ. ಗುತ್ತಿಗಾರು ಕಮಿಲ 5 ಮಿಮೀ, ಕೊಲ್ಲಮೊಗ್ರ 3.5 ಮಿಮೀ, ಬೆಳ್ತಂಗಡಿ ನಗರ 3 ಮಿಮೀ, ಬಾಳಿಲ 2 ಮಿಮೀ, ಕಲ್ಲಾಜೆ 1 ಮಿಮೀ,ಕಾಸರಗೋಡು ಕುಂಬಳೆ 1 ಮಿಮೀ, ಪುತ್ತೂರು ಕೊಳ್ತಿಗೆ 1 ಮಿಮೀ, ಬೆಳ್ಳಾರೆಯಲ್ಲಿ ಹನಿ ಮಳೆಯಾದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಳೆ ಇರಲಿಲ್ಲ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…