ಸುದ್ದಿಗಳು

#PMFBY | ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆ ವಿಮೆ | ಜು.31 ಪ್ರೀಮಿಯಂ ತುಂಬಲು ಕೊನೆಯ ದಿನ | ಈಗ FRUIT ID ಗೊಂದಲ…! | ವಿಮೆ ಪಾವತಿ ಕೊನೆಯ ದಿನ ಮುಂದೂಡಬಹುದೇ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ವಿವಿಧ ಕಾರಣಗಳಿಂದ ತಡವಾಗಿ ಹವಾಮಾನ ಆಧಾರಿತ ಬೆಳೆ ವಿಮೆಗೆ ಪ್ರೀಮಿಯಂ ಪಾವತಿಗೆ ನೋಟಿಫೀಕೇಶನ್‌ ಆಗಿತ್ತು. ಕೇವಲ ಒಂದು ವಾರದ ಅವಕಾಶ ಇದೆ. ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನವಾಗಿದೆ. ಈ ಬಾರಿ FID ( FRUIT ID) ಕಡ್ಡಾಯವಾಗಿದೆ. ಹಲವು ಕೃಷಿಕರಿಗೆ ಈ ಐಡಿ ಆಗದೇ ಇರುವುದು  ಈಗ ಸಮಸ್ಯೆಯಾಗಿದೆ.

Advertisement

ಈ ಬಾರಿ ಬೆಳೆ ವಿಮೆ ಪಾವತಿಗೆ FRUIT ID ಕಡ್ಡಾಯವಾಗಿದೆ.ಆದರೆ ಕೆಲವು ಕೃಷಿಕರಿಗೆ ಈ ಐಡಿ ಇಲ್ಲದ ಕಾರಣದಿಂದ ಅನೇಕ ಕೃಷಿಕರಿಗೆ ಬೆಳೆ ವಿಮೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಆದರೆ ವಿಮೆ ಕಂತು ಕಟ್ಟಲು ಜುಲೈ 31 ಕೊನೇ ದಿನವಾಗಿದೆ. ಹೀಗಾಗಿ ಈಗ ಗೊಂದಲ ಉಂಟಾಗಿದೆ.

ಈ ಬಾರಿ ಪಹಣಿಯಲ್ಲಿ  ಹೆಸರು ಇರುವ ಎಲ್ಲರದೂ ದಾಖಲೆ ಪತ್ರಗಳು ಬೇಕಿದೆ. ಅದರ ಜೊತೆಗೇ FRUIT ID ಕೂಡಾ ಕಡ್ಡಾಯವಾಗಿದೆ. ಗ್ರಾಮೀಣ ಭಾಗದಲ್ಲಿ, ಕೃಷಿಕರಲ್ಲಿ ಪಹಣಿಯಲ್ಲಿ ಹೆಸರು ಇರುವ ಎಲ್ಲರದೂ ಈ ಐಡಿ (ಫಾಮರ್‌ ಐಡಿ)ಯನ್ನು ಮಾಡಿಸಿರಲಿಲ್ಲ. ಈಗ ಬೆಳೆ ವಿಮೆಗಾಗಿ ಈ ಐಡಿ ರಚನೆಗೆ ಇಲಾಖೆಗೆ ಹೋದರೂ ತಕ್ಷಣವೇ ಈ ಐಡಿ ಸಾಧ್ಯವಾಗುತ್ತಿಲ್ಲ. ಇದೆಲ್ಲವೂ ಜು.31 ರೊಳಗೆ ಕಷ್ಟವಿದೆ.

ಇದಕ್ಕಾಗಿ ಬೆಳೆವಿಮೆ ಪಾವತಿಯ ದಿನವನ್ನು ಮುಂದೂಡುವ ಅಗತ್ಯ ಇದೆ. ಅದರ ಜೊತೆಗೆ ಸರಳೀಕರಣದ ಜೊತೆಗೆ ಬೆಳೆವಿಮೆ ಪಾವತಿಗೆ ಅವಕಾಶ ನೀಡಬೇಕಾದ ಅಗತ್ಯ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

14 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

14 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

14 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ

ಸಕಲಜೀವಿಗಳ ಆಡುಂಬೊಲ ನಮ್ಮೀ  ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…

15 hours ago

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

23 hours ago