2025 ರ ಮುಂಗಾರು ಋತುವಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತಾಲ್ಲೂಕಿನ ರೈತರು ನೋಂದಾಯಿಸಿಕೊಳ್ಳಲು ಆಗಸ್ಟ್ 11 ಅಂತಿಮ ದಿನವಾಗಿದೆ. ಅಡಿಕೆ ಬೆಳೆಗೆ ಪ್ರತಿ ಎಕರೆಗೆ 51200 ರೂಪಾಯಿ, ವಿಮಾ ಮೊತ್ತ ಇದ್ದು, ರೈತರು 2591 ರೂಪಾಯಿ ಕಂತನ್ನು ಪಾವತಿಸಬೇಕು. ಕಾಳುಮೆಣಸು ಪ್ರತಿ ಎಕರೆಗೆ 18800 ರೂಪಾಯಿ ವಿಮಾ ಮೊತ್ತ ಇದ್ದು, ರೈತರು 952 ರೂಪಾಯಿ ಕಂತನ್ನು ಪಾವತಿಸಬೇಕು. ಬೆಳೆ ಸಾಲ ಪಡೆಯುವ ರೈತರು ಅಂತಿಮ ದಿನಾಂಕದ ಒಂದು ವಾರದ ಒಳಗಾಗಿ ಸಂಬಂಧಿತ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಈ ಯೋಜನೆಯಿಂದ ಹೊರಗುಳಿಯಲು ಲಿಖಿತವಾಗಿ ತಿಳಿಸಬಹುದಾಗಿದೆ ಎಂದು ಉತ್ತರಕನ್ನಡ ತೋಟಗಾರಿಕಾ ಇಲಾಖೆಯ ಪ್ರಕಟಣೆ ತಿಳಿಸಿದೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…