2025 ರ ಮುಂಗಾರು ಋತುವಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತಾಲ್ಲೂಕಿನ ರೈತರು ನೋಂದಾಯಿಸಿಕೊಳ್ಳಲು ಆಗಸ್ಟ್ 11 ಅಂತಿಮ ದಿನವಾಗಿದೆ. ಅಡಿಕೆ ಬೆಳೆಗೆ ಪ್ರತಿ ಎಕರೆಗೆ 51200 ರೂಪಾಯಿ, ವಿಮಾ ಮೊತ್ತ ಇದ್ದು, ರೈತರು 2591 ರೂಪಾಯಿ ಕಂತನ್ನು ಪಾವತಿಸಬೇಕು. ಕಾಳುಮೆಣಸು ಪ್ರತಿ ಎಕರೆಗೆ 18800 ರೂಪಾಯಿ ವಿಮಾ ಮೊತ್ತ ಇದ್ದು, ರೈತರು 952 ರೂಪಾಯಿ ಕಂತನ್ನು ಪಾವತಿಸಬೇಕು. ಬೆಳೆ ಸಾಲ ಪಡೆಯುವ ರೈತರು ಅಂತಿಮ ದಿನಾಂಕದ ಒಂದು ವಾರದ ಒಳಗಾಗಿ ಸಂಬಂಧಿತ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಈ ಯೋಜನೆಯಿಂದ ಹೊರಗುಳಿಯಲು ಲಿಖಿತವಾಗಿ ತಿಳಿಸಬಹುದಾಗಿದೆ ಎಂದು ಉತ್ತರಕನ್ನಡ ತೋಟಗಾರಿಕಾ ಇಲಾಖೆಯ ಪ್ರಕಟಣೆ ತಿಳಿಸಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…