ಹವಾಮಾನ ವರದಿ | 06-11-2024 | ರಾಜ್ಯದಾದ್ಯಂತ ಒಣ ಹವೆ | ನ.15 ರಿಂದ ಹಿಂಗಾರು ರಾಜ್ಯದಲ್ಲಿ ವ್ಯಾಪಿಸುವ ಸಾಧ್ಯತೆ

November 6, 2024
11:34 AM

07.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement
Advertisement

ಇವತ್ತು ರಾಜ್ಯದಾದ್ಯಂತ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ತೀರಾ ಕಡಿಮೆಯಾಗಿದೆ.
ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಸಾಧ್ಯತೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿಯೂ ಸಹ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಸಾಧ್ಯತೆ ಇದೆ.

Advertisement

ಈಗಿನಂತೆ ಅರಬ್ಬಿ ಸಮುದ್ರದ ತಿರುವಿಕೆಯು ಪಶ್ಚಿಮದ ಕಡೆ ಚಲಿಸಿದ್ದು, ಬಂಗಾಳಕೊಲ್ಲಿಯ ತಿರುಗುವಿಕೆಯು ಪೂರ್ವ ಕರಾವಳಿಯ ಸಮೀಪ ಬರುತ್ತಿದೆ. ಇದರಿಂದ ಹಿಂಗಾರು ದುರ್ಬಲಗೊಳ್ಳಲಿದೆ. ನವೆಂಬರ್ 8ರಿಂದ ದಕ್ಷಿಣ ಒಳನಾಡು ಪ್ರದೇಶಗಳ ಒಂದೆರಡು ಕಡೆ ಮಳೆಯಾಗುವ ಲಕ್ಷಣಗಳಿದ್ದು, ದಿನಕಳೆದಂತೆ ಈ ಹಿಂಗಾರು ಮಳೆಯು ಪ್ರಭಲಗೊಳ್ಳುವ ಸೂಚನೆಗಳಿವೆ.

ಈಗಿನ ಮುನ್ಸೂಚನೆಯಂತೆ ನವೆಂಬರ್ 15ರ ಹೊತ್ತಿಗೆ ಹಿಂಗಾರು ರಾಜ್ಯದ ಬಹೇತಕ ಭಾಗಗಳಿಗೆ ವ್ಯಾಪಿಸುವ ಸಾಧ್ಯತೆಗಳಿವೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |
February 16, 2025
4:50 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಪೀಡಿತರ ಸಂಖ್ಯೆಯಲ್ಲಿ ಏರಿಕೆ |
February 16, 2025
4:46 PM
by: The Rural Mirror ಸುದ್ದಿಜಾಲ
ಮಂಡ್ಯ ಜಿಲ್ಲೆ| 14 ದಿನದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಬೇಕು | ಜಿಲ್ಲಾಧಿಕಾರಿ ಸೂಚನೆ
February 16, 2025
4:41 PM
by: The Rural Mirror ಸುದ್ದಿಜಾಲ
 ಬಿಎಸ್‌ಎನ್‌ಎಲ್ ಗೆ 269 ಕೋಟಿ ರೂಪಾಯಿ ಲಾಭ | ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹೇಳಿಕೆ
February 16, 2025
4:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror