ಮುಂಗಾರು ಚುರುಕಾಗುತ್ತಿರುವಂತೆಯೇ ಕರಾವಳಿ, ದಕ್ಷಿಣ ಕನ್ನಡ ಘಾಟ್ಗಳು, ಉಡುಪಿ ಘಟ್ಟಗಳು, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಇಂದು ರಾತ್ರಿ ಮತ್ತು ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿಗಳು ಹೇಳುತ್ತವೆ. ಕರಾವಳಿ ಮತ್ತು ದ.ಕ-ಉಡುಪಿ ಘಾಟ್ಗಳಿಗೆ ಇಂದು ರಾತ್ರಿ 100 ಮಿಮೀ ಮಳೆ ಸುರಿಯುವ ಲಕ್ಷಣಗಳು ಇವೆ ಎಂದು ಈ ವರದಿ ಹೇಳಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…