Weather Mirror | ಮಳೆ ಮಾಹಿತಿ

September 29, 2020
9:59 AM
ಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಆಸುಪಾಸಿನ ಕೃಷಿಕರು ಸಂಗ್ರಹಿಸಿದ ಮಳೆ ಮಾಹಿತಿ
ಸೋಮವಾರ ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 16 ಹಾಗೂ ಅಡೆಂಜ-ಉರುವಾಲುವಿನಲ್ಲಿ 10 ಮಿ.ಮೀ.ನಷ್ಟು ಮಳೆ ಬಂದಿದೆ.
* ಸುಳ್ಯ ತಾಲೂಕಿನ ಬಾಳಿಲ, ಕಮಿಲ,ಕಡಬ ತಾಲೂಕಿನ ಎಣ್ಮೂರು,ಕಡಬ ತಲಾ 03,
* ಅಯ್ಯನಕಟ್ಟೆ, ಚೊಕ್ಕಾಡಿ, ಕಲ್ಮಡ್ಕ, ಮಡಪ್ಪಾಡಿ, ಕಡಬ ತಾಲೂಕಿನ ಬಳ್ಪ, ಪುತ್ತೂರು ತಾಲೂಕಿನ ಶಾಂತಿಗೋಡು ತಲಾ 02 ನಷ್ಟು ಮಳೆ ಬಂದ ಬಗ್ಗೆ ವರದಿಯಾಗಿದೆ..
Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-07-2025 | ಇಂದು ಸಾಮಾನ್ಯ ಮಳೆ | ಜು.6 ರ ನಂತರ ಮಲೆನಾಡು-ಕರಾವಳಿ ಹವಾಮಾನ ಹೇಗೆ ? | ಜು.4 ರಿಂದ ಒಳನಾಡು ವಾತಾವರಣ ಹೇಗೆ ?
July 3, 2025
12:35 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-07-2025 | ಇಂದು ಉತ್ತಮ ಮಳೆಯ ಮುನ್ಸೂಚನೆ | ಬದಲಾದ ಹವಾಮಾನದಿಂದ ಜು.3 ರಿಂದ ಏನಾಗಬಹುದು..?
July 2, 2025
1:28 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-07-2025 | ಜುಲೈ 6 ರಿಂದ ಮಳೆ ಕಡಿಮೆ | ಜುಲೈ ತಿಂಗಳಲ್ಲಿ ಮುಂಗಾರು ಹೇಗಿರಬಹುದು..?
July 1, 2025
12:32 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |
June 29, 2025
10:56 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group