Weather Mirror | ಮಳೆ ಮಾಹಿತಿ

September 29, 2020
9:59 AM
ಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಆಸುಪಾಸಿನ ಕೃಷಿಕರು ಸಂಗ್ರಹಿಸಿದ ಮಳೆ ಮಾಹಿತಿ
ಸೋಮವಾರ ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 16 ಹಾಗೂ ಅಡೆಂಜ-ಉರುವಾಲುವಿನಲ್ಲಿ 10 ಮಿ.ಮೀ.ನಷ್ಟು ಮಳೆ ಬಂದಿದೆ.
* ಸುಳ್ಯ ತಾಲೂಕಿನ ಬಾಳಿಲ, ಕಮಿಲ,ಕಡಬ ತಾಲೂಕಿನ ಎಣ್ಮೂರು,ಕಡಬ ತಲಾ 03,
* ಅಯ್ಯನಕಟ್ಟೆ, ಚೊಕ್ಕಾಡಿ, ಕಲ್ಮಡ್ಕ, ಮಡಪ್ಪಾಡಿ, ಕಡಬ ತಾಲೂಕಿನ ಬಳ್ಪ, ಪುತ್ತೂರು ತಾಲೂಕಿನ ಶಾಂತಿಗೋಡು ತಲಾ 02 ನಷ್ಟು ಮಳೆ ಬಂದ ಬಗ್ಗೆ ವರದಿಯಾಗಿದೆ..
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?
April 25, 2026
3:00 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ
April 24, 2026
2:18 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು
April 23, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror