Weather Mirror | ಮಳೆ ಮಾಹಿತಿ

September 29, 2020
9:59 AM
ಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಆಸುಪಾಸಿನ ಕೃಷಿಕರು ಸಂಗ್ರಹಿಸಿದ ಮಳೆ ಮಾಹಿತಿ
ಸೋಮವಾರ ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 16 ಹಾಗೂ ಅಡೆಂಜ-ಉರುವಾಲುವಿನಲ್ಲಿ 10 ಮಿ.ಮೀ.ನಷ್ಟು ಮಳೆ ಬಂದಿದೆ.
* ಸುಳ್ಯ ತಾಲೂಕಿನ ಬಾಳಿಲ, ಕಮಿಲ,ಕಡಬ ತಾಲೂಕಿನ ಎಣ್ಮೂರು,ಕಡಬ ತಲಾ 03,
* ಅಯ್ಯನಕಟ್ಟೆ, ಚೊಕ್ಕಾಡಿ, ಕಲ್ಮಡ್ಕ, ಮಡಪ್ಪಾಡಿ, ಕಡಬ ತಾಲೂಕಿನ ಬಳ್ಪ, ಪುತ್ತೂರು ತಾಲೂಕಿನ ಶಾಂತಿಗೋಡು ತಲಾ 02 ನಷ್ಟು ಮಳೆ ಬಂದ ಬಗ್ಗೆ ವರದಿಯಾಗಿದೆ..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror