ವೆದರ್ ಮಿರರ್

Weather Mirror | ಮಳೆ ಮಾಹಿತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಆಸುಪಾಸಿನ ಕೃಷಿಕರು ಸಂಗ್ರಹಿಸಿದ ಮಳೆ ಮಾಹಿತಿ
ಸೋಮವಾರ ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 16 ಹಾಗೂ ಅಡೆಂಜ-ಉರುವಾಲುವಿನಲ್ಲಿ 10 ಮಿ.ಮೀ.ನಷ್ಟು ಮಳೆ ಬಂದಿದೆ.
* ಸುಳ್ಯ ತಾಲೂಕಿನ ಬಾಳಿಲ, ಕಮಿಲ,ಕಡಬ ತಾಲೂಕಿನ ಎಣ್ಮೂರು,ಕಡಬ ತಲಾ 03,
* ಅಯ್ಯನಕಟ್ಟೆ, ಚೊಕ್ಕಾಡಿ, ಕಲ್ಮಡ್ಕ, ಮಡಪ್ಪಾಡಿ, ಕಡಬ ತಾಲೂಕಿನ ಬಳ್ಪ, ಪುತ್ತೂರು ತಾಲೂಕಿನ ಶಾಂತಿಗೋಡು ತಲಾ 02 ನಷ್ಟು ಮಳೆ ಬಂದ ಬಗ್ಗೆ ವರದಿಯಾಗಿದೆ..
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

1 hour ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

2 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

2 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ

ಸಕಲಜೀವಿಗಳ ಆಡುಂಬೊಲ ನಮ್ಮೀ  ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…

2 hours ago

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

10 hours ago