ವೆದರ್ ಮಿರರ್

Weather Mirror | ಮಳೆ ಮಾಹಿತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಆಸುಪಾಸಿನ ಕೃಷಿಕರು ಸಂಗ್ರಹಿಸಿದ ಮಳೆ ಮಾಹಿತಿ
ಸೋಮವಾರ ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 16 ಹಾಗೂ ಅಡೆಂಜ-ಉರುವಾಲುವಿನಲ್ಲಿ 10 ಮಿ.ಮೀ.ನಷ್ಟು ಮಳೆ ಬಂದಿದೆ.
* ಸುಳ್ಯ ತಾಲೂಕಿನ ಬಾಳಿಲ, ಕಮಿಲ,ಕಡಬ ತಾಲೂಕಿನ ಎಣ್ಮೂರು,ಕಡಬ ತಲಾ 03,
* ಅಯ್ಯನಕಟ್ಟೆ, ಚೊಕ್ಕಾಡಿ, ಕಲ್ಮಡ್ಕ, ಮಡಪ್ಪಾಡಿ, ಕಡಬ ತಾಲೂಕಿನ ಬಳ್ಪ, ಪುತ್ತೂರು ತಾಲೂಕಿನ ಶಾಂತಿಗೋಡು ತಲಾ 02 ನಷ್ಟು ಮಳೆ ಬಂದ ಬಗ್ಗೆ ವರದಿಯಾಗಿದೆ..
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮ

ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮವಹಿಸುವುದಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ…

1 hour ago

ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ ಹಾಲಿನ ಸಂಗ್ರಹ 10 ಲಕ್ಷಕ್ಕೆ ಏರಿಸುವ ಗುರಿ

ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ 10 ಲಕ್ಷಕ್ಕೆ ಏರಿಸುವುದು ನೂತನ ಆಡಳಿತ…

1 hour ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಾಮ್‌ ಎಂ ಪಿ ಮಠದಗದ್ದೆ, ಶೃಂಗೇರಿ

ಪ್ರಣಾಮ್‌ ಎಂ ಪಿ, ಮಠದಗದ್ದೆ, 4 ನೇ ತರಗತಿ, ಕೆಪಿಎಸ್‌ ಶಾಲೆ, ಬೇಗಾರ್‌, …

1 hour ago

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ನಿರ್ವಿ ಜಿ ಎಂ

ನಿರ್ವಿ ಜಿ ಎಂ, 2 ನೇ ತರಗತಿ,  ಸರ್ಕಾರಿ ಶಾಲೆ , ಬಳ್ಪ…

2 hours ago

ಶುಕ್ರವಾರ ಈ ಪರಿಹಾರ ಮಾಡಿ ಸಾಕು, ಹಣದ ಸಮಸ್ಯೆ ಮಾಯವಾಗುತ್ತೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಹವಾಮಾನ ವರದಿ | 06.07.2025 | ಮುಂದಿನ 10 ದಿನಗಳ ಕಾಲ ಹೇಗಿರಬಹುದು ಹವಾಮಾನ?

07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

19 hours ago