ಎರಡು ದಿನಗಳಿಂದ ಭಾರೀ ಮಳೆ ಸುರಿದ ಕರಾವಳಿ ಜಿಲ್ಲೆಯಲ್ಲಿ ಈಗ ಮಳೆಯಬ್ಬರ ತಗ್ಗಿದೆ. ಮೋಡ ಕವಿದ ವಾತಾವರಣ ಇರಲಿದ್ದು ಮುಂದಿನ 24 ಗಂಟೆಗಳ ಹವಾಮಾನ ವರದಿ ಪ್ರಕಾರ ಕರಾವಳಿ ಜಿಲ್ಲೆಯಲ್ಲಿ ಮಳೆ ಪ್ರಭಾವ ತಗ್ಗಲಿದೆ.ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು. ಈಗಿನ ಹವಾಮಾನ ವರದಿ ಪ್ರಕಾರ ವಾರಗಳ ಕಾಲ ಮಳೆ ಪ್ರಭಾವ ಕಡಿಮೆ ಇರಲಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…