6.10.20ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಬಂಗಾಳಕೂಲ್ಲಿಯ ವಿಶಾಖಪಟ್ಟಣದ ತೀರದ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ. ಸ್ಪಷ್ಟತೆಗೆ 2 ದಿನ ಕಾಲಾವಕಾಶಬೇಕು.

ಉಳಿದಂತೆ,
ಮಂಗಳೂರು, ಕಾಸರಗೋಡು, ಮಂಜೇಶ್ವರ, ಕನ್ಯಾನ, ಬಂಟ್ವಾಳ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ದ. ಕ., ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಮೋಡದ ವಾತಾವರಣ ಇದ್ದು ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ.
ಬೆಳಗಾವಿ, ಹಾಸನ, ಚಿತ್ರದುರ್ಗದ ಹೊಳಲ್ಕೆರೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel