ವೆದರ್ ಮಿರರ್

30-8-2021 | ಹೇಗಿದೆ ಇಂದಿನ ವೆದರ್‌? | ಎಲ್ಲೆಲ್ಲಾ ಮಳೆ ಇದೆ ? |

Share

ಮುಂದಿನ 24  ಗಂಟೆಗಳ ಕಾಲ ರಾಜ್ಯದ ವಿವಿದೆಡೆ ಸಾಧಾರಣ ಮಳೆಯಾಗಲಿದೆ.

31.8.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

24 ಗಂಟೆಗಳ ಹವಾಮಾನ ವರದಿ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕೊಡಗು, ರಾಮನಗರ, ಬೆಂಗಳೂರು, ತುಮಕೂರು, ದಾವಣಗೆರೆ, ಧಾರವಾಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

25 minutes ago

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

28 minutes ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

31 minutes ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

45 minutes ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

8 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

8 hours ago