ವೆದರ್ ಮಿರರ್

weather mirror| ರಾಜ್ಯದೆಲ್ಲೆಡೆ ಉತ್ತಮ ಮಳೆಯ ಮುನ್ಸೂಚನೆ

Share

6.9.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಕೊಡಗು ಜಿಲ್ಲೆಗಳ ಹೆಚ್ಚಿನ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿಯ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಸೆ.7ರಂದು ಒಡಿಸ್ಸಾ ಕರಾವಳಿ ಮೂಲಕ ಪ್ರವೇಶಿಸಿ ಮಧ್ಯ ಪ್ರದೇಶದವರೆಗೂ ಚಲಿಸುವ ಮುನ್ಸೂಚನೆ ಇದೆ. ಪರಿಣಾಮವಾಗಿ ಮುಂಗಾರು ಚುರುಕುಗೊಂಡು ಉತ್ತರ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗುಜರಾತ್ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕರ್ನಾಟಕದ ಕರಾವಳಿ ಹಾಗೂ ಕೇರಳ ಕರಾವಳಿ ಭಾಗಗಳಲ್ಲಿ ಸೆ.8 ರವರೆಗೆ ಉತ್ತಮ ಮಳೆ ಇದ್ದರೂ ಆಮೇಲೆ ಕಡಿಮೆ ಆಗುವ ಮುನ್ಸೂಚನೆ ಇದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

2 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

3 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

3 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

19 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

19 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

19 hours ago