9.9.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ:
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ, ಬೀದರ್, ಗುಲ್ಬರ್ಗ ಹಾಗೂ ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ಜೊತೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಹಾಗೂ ಬೆಳಗಾವಿ ಜಿಲ್ಲಾ ಭಾಗಗಳಲ್ಲಿ ಬಿಸಿಲು, ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿ ಬಿಸಿಲು ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ವಾಯುಭಾರ ಕುಸಿತವು ಗುಜರಾತ್ ಗೆ ತಲುಪಿದ್ದು ಭಾರಿ ಮಳೆಯ ಮುನ್ಸೂಚನೆ ಇದೆ.
ಕರಾವಳಿ ಭಾಗಗಳಲ್ಲಿ ನಾಳೆಯಿಂದ ಮಳೆ ಆದರೂ ಸೆ. 11ರಿಂದ 15ರ ತನಕ ಕರಾವಳಿ ಭಾಗಗಳಲ್ಲಿ ಮಳೆ ಪುನಃ ಸ್ವಲ್ಪ ಜಾಸ್ತಿ ಇರವ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement