Weather Mirror | ಮತ್ತೆ ಮಳೆಯಾಯ್ತು | ಮುಂಗಾರು ನಂತರದ ಪ್ರಥಮ  ವಾಯುಭಾರ ನಿಮ್ನತೆಯ ಪರಿಸ್ಥಿತಿ

October 5, 2020
10:28 AM

ಭಾನುವಾರ  ಮಧ್ಯಾಹ್ನದ ವೇಳೆಗೆ ದ.ಕ. ದ ಅನೇಕ ಕಡೆ ಸಾಧಾರಣ ಮಳೆಯಾಗಿದೆ. ಗರಿಷ್ಟ ಮಳೆ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ಕಮಿಲದಲ್ಲಿ 34 ಮಿ.ಮೀ.,ಹಾಗೂ ಕಲ್ಮಡ್ಕದಲ್ಲಿ 30 ನಷ್ಟು ದಾಖಲಾಗಿದೆ.

ಉಳಿದಂತೆ  ಸುಳ್ಯ ತಾಲೂಕಿನ ಅಯ್ಯನಕಟ್ಟೆ 25, ಬಾಳಿಲ, ಹರಿಹರ-ಮಲ್ಲಾರ ತಲಾ 18, ಮಡಪ್ಪಾಡಿ 15, ಚೊಕ್ಕಾಡಿ 11, ಹಾಲೆಮಜಲು 10, ಕಲ್ಲಾಜೆ 09, ಕೊಲ್ಲಮೊಗ್ರ 04, ದೊಡ್ಡತೋಟ 02, ಮುಳ್ಯ-ಅಜ್ಜಾವರ, ಸುಳ್ಯ ನಗರ ಹಾಗೂ ತೊಡಿಕಾನದಲ್ಲಿ ಹನಿ ಮಾತ್ರ .

Advertisement

ಕಡಬ ತಾಲೂಕಿನ ಬಳ್ಪ 13, ಎಣ್ಮೂರು,ಸುಬ್ರಹ್ಮಣ್ಯ  ಹಾಗೂ ಕೋಡಿಂಬಳ ತೆಕ್ಕಡ್ಕದಲ್ಲಿ ತಲಾ 12, ಕಡಬ 02
ಪುತ್ತೂರು ತಾಲೂಕಿನ ಮುಂಡೂರು 15, ಕೆದಿಲ 03, ಬಲ್ನಾಡು 02.

ಬಂಟ್ವಾಳ ತಾಲೂಕಿನ ಕೆಲಿಂಜ 16,  ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 03, ಅಡೆಂಜ ಉರುವಾಲು 02 ಹಾಗೂ
ಕಾಸರಗೋಡಿನ ಕಲ್ಲಕಟ್ಟದಲ್ಲಿ 04 ನಷ್ಟು ಮಳೆ ದಾಖಲಾಗಿದೆ.

Advertisement

IMD ಮೂಲಗಳ ಪ್ರಕಾರ ಶುಕ್ರವಾರದ ವೇಳೆಗೆ  ಬಂಗಾಳಕೊಲ್ಲಿಯಲ್ಲಿ  ಮುಂಗಾರು ನಂತರದ ಪ್ರಥಮ  ವಾಯುಭಾರ ನಿಮ್ನತೆಯ ಪರಿಸ್ಥಿತಿ ಉಂಟಾಗುವ ಸಾಧ್ಯತೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ
June 21, 2026
3:00 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 28 ರಿಂದ ಮಳೆ ಚೇತರಿಕೆ ಸಾಧ್ಯತೆ
June 20, 2026
10:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror