ಭಾನುವಾರ ಮಧ್ಯಾಹ್ನದ ವೇಳೆಗೆ ದ.ಕ. ದ ಅನೇಕ ಕಡೆ ಸಾಧಾರಣ ಮಳೆಯಾಗಿದೆ. ಗರಿಷ್ಟ ಮಳೆ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ಕಮಿಲದಲ್ಲಿ 34 ಮಿ.ಮೀ.,ಹಾಗೂ ಕಲ್ಮಡ್ಕದಲ್ಲಿ 30 ನಷ್ಟು ದಾಖಲಾಗಿದೆ.
ಉಳಿದಂತೆ ಸುಳ್ಯ ತಾಲೂಕಿನ ಅಯ್ಯನಕಟ್ಟೆ 25, ಬಾಳಿಲ, ಹರಿಹರ-ಮಲ್ಲಾರ ತಲಾ 18, ಮಡಪ್ಪಾಡಿ 15, ಚೊಕ್ಕಾಡಿ 11, ಹಾಲೆಮಜಲು 10, ಕಲ್ಲಾಜೆ 09, ಕೊಲ್ಲಮೊಗ್ರ 04, ದೊಡ್ಡತೋಟ 02, ಮುಳ್ಯ-ಅಜ್ಜಾವರ, ಸುಳ್ಯ ನಗರ ಹಾಗೂ ತೊಡಿಕಾನದಲ್ಲಿ ಹನಿ ಮಾತ್ರ .
ಕಡಬ ತಾಲೂಕಿನ ಬಳ್ಪ 13, ಎಣ್ಮೂರು,ಸುಬ್ರಹ್ಮಣ್ಯ ಹಾಗೂ ಕೋಡಿಂಬಳ ತೆಕ್ಕಡ್ಕದಲ್ಲಿ ತಲಾ 12, ಕಡಬ 02
ಪುತ್ತೂರು ತಾಲೂಕಿನ ಮುಂಡೂರು 15, ಕೆದಿಲ 03, ಬಲ್ನಾಡು 02.
ಬಂಟ್ವಾಳ ತಾಲೂಕಿನ ಕೆಲಿಂಜ 16, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 03, ಅಡೆಂಜ ಉರುವಾಲು 02 ಹಾಗೂ
ಕಾಸರಗೋಡಿನ ಕಲ್ಲಕಟ್ಟದಲ್ಲಿ 04 ನಷ್ಟು ಮಳೆ ದಾಖಲಾಗಿದೆ.
IMD ಮೂಲಗಳ ಪ್ರಕಾರ ಶುಕ್ರವಾರದ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಮುಂಗಾರು ನಂತರದ ಪ್ರಥಮ ವಾಯುಭಾರ ನಿಮ್ನತೆಯ ಪರಿಸ್ಥಿತಿ ಉಂಟಾಗುವ ಸಾಧ್ಯತೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…