ಭಾನುವಾರ ಮಧ್ಯಾಹ್ನದ ವೇಳೆಗೆ ದ.ಕ. ದ ಅನೇಕ ಕಡೆ ಸಾಧಾರಣ ಮಳೆಯಾಗಿದೆ. ಗರಿಷ್ಟ ಮಳೆ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ಕಮಿಲದಲ್ಲಿ 34 ಮಿ.ಮೀ.,ಹಾಗೂ ಕಲ್ಮಡ್ಕದಲ್ಲಿ 30 ನಷ್ಟು ದಾಖಲಾಗಿದೆ.
ಉಳಿದಂತೆ ಸುಳ್ಯ ತಾಲೂಕಿನ ಅಯ್ಯನಕಟ್ಟೆ 25, ಬಾಳಿಲ, ಹರಿಹರ-ಮಲ್ಲಾರ ತಲಾ 18, ಮಡಪ್ಪಾಡಿ 15, ಚೊಕ್ಕಾಡಿ 11, ಹಾಲೆಮಜಲು 10, ಕಲ್ಲಾಜೆ 09, ಕೊಲ್ಲಮೊಗ್ರ 04, ದೊಡ್ಡತೋಟ 02, ಮುಳ್ಯ-ಅಜ್ಜಾವರ, ಸುಳ್ಯ ನಗರ ಹಾಗೂ ತೊಡಿಕಾನದಲ್ಲಿ ಹನಿ ಮಾತ್ರ .
ಕಡಬ ತಾಲೂಕಿನ ಬಳ್ಪ 13, ಎಣ್ಮೂರು,ಸುಬ್ರಹ್ಮಣ್ಯ ಹಾಗೂ ಕೋಡಿಂಬಳ ತೆಕ್ಕಡ್ಕದಲ್ಲಿ ತಲಾ 12, ಕಡಬ 02
ಪುತ್ತೂರು ತಾಲೂಕಿನ ಮುಂಡೂರು 15, ಕೆದಿಲ 03, ಬಲ್ನಾಡು 02.
ಬಂಟ್ವಾಳ ತಾಲೂಕಿನ ಕೆಲಿಂಜ 16, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 03, ಅಡೆಂಜ ಉರುವಾಲು 02 ಹಾಗೂ
ಕಾಸರಗೋಡಿನ ಕಲ್ಲಕಟ್ಟದಲ್ಲಿ 04 ನಷ್ಟು ಮಳೆ ದಾಖಲಾಗಿದೆ.
IMD ಮೂಲಗಳ ಪ್ರಕಾರ ಶುಕ್ರವಾರದ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಮುಂಗಾರು ನಂತರದ ಪ್ರಥಮ ವಾಯುಭಾರ ನಿಮ್ನತೆಯ ಪರಿಸ್ಥಿತಿ ಉಂಟಾಗುವ ಸಾಧ್ಯತೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…