ಭಾನುವಾರ ಮಧ್ಯಾಹ್ನದ ವೇಳೆಗೆ ದ.ಕ. ದ ಅನೇಕ ಕಡೆ ಸಾಧಾರಣ ಮಳೆಯಾಗಿದೆ. ಗರಿಷ್ಟ ಮಳೆ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ಕಮಿಲದಲ್ಲಿ 34 ಮಿ.ಮೀ.,ಹಾಗೂ ಕಲ್ಮಡ್ಕದಲ್ಲಿ 30 ನಷ್ಟು ದಾಖಲಾಗಿದೆ.
ಉಳಿದಂತೆ ಸುಳ್ಯ ತಾಲೂಕಿನ ಅಯ್ಯನಕಟ್ಟೆ 25, ಬಾಳಿಲ, ಹರಿಹರ-ಮಲ್ಲಾರ ತಲಾ 18, ಮಡಪ್ಪಾಡಿ 15, ಚೊಕ್ಕಾಡಿ 11, ಹಾಲೆಮಜಲು 10, ಕಲ್ಲಾಜೆ 09, ಕೊಲ್ಲಮೊಗ್ರ 04, ದೊಡ್ಡತೋಟ 02, ಮುಳ್ಯ-ಅಜ್ಜಾವರ, ಸುಳ್ಯ ನಗರ ಹಾಗೂ ತೊಡಿಕಾನದಲ್ಲಿ ಹನಿ ಮಾತ್ರ .
ಕಡಬ ತಾಲೂಕಿನ ಬಳ್ಪ 13, ಎಣ್ಮೂರು,ಸುಬ್ರಹ್ಮಣ್ಯ ಹಾಗೂ ಕೋಡಿಂಬಳ ತೆಕ್ಕಡ್ಕದಲ್ಲಿ ತಲಾ 12, ಕಡಬ 02
ಪುತ್ತೂರು ತಾಲೂಕಿನ ಮುಂಡೂರು 15, ಕೆದಿಲ 03, ಬಲ್ನಾಡು 02.
ಬಂಟ್ವಾಳ ತಾಲೂಕಿನ ಕೆಲಿಂಜ 16, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 03, ಅಡೆಂಜ ಉರುವಾಲು 02 ಹಾಗೂ
ಕಾಸರಗೋಡಿನ ಕಲ್ಲಕಟ್ಟದಲ್ಲಿ 04 ನಷ್ಟು ಮಳೆ ದಾಖಲಾಗಿದೆ.
IMD ಮೂಲಗಳ ಪ್ರಕಾರ ಶುಕ್ರವಾರದ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಮುಂಗಾರು ನಂತರದ ಪ್ರಥಮ ವಾಯುಭಾರ ನಿಮ್ನತೆಯ ಪರಿಸ್ಥಿತಿ ಉಂಟಾಗುವ ಸಾಧ್ಯತೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…