Advertisement
ವೆದರ್ ಮಿರರ್

Weather Mirror | ಮತ್ತೆ ಮಳೆಯಾಯ್ತು | ಮುಂಗಾರು ನಂತರದ ಪ್ರಥಮ  ವಾಯುಭಾರ ನಿಮ್ನತೆಯ ಪರಿಸ್ಥಿತಿ

Share

ಭಾನುವಾರ  ಮಧ್ಯಾಹ್ನದ ವೇಳೆಗೆ ದ.ಕ. ದ ಅನೇಕ ಕಡೆ ಸಾಧಾರಣ ಮಳೆಯಾಗಿದೆ. ಗರಿಷ್ಟ ಮಳೆ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ಕಮಿಲದಲ್ಲಿ 34 ಮಿ.ಮೀ.,ಹಾಗೂ ಕಲ್ಮಡ್ಕದಲ್ಲಿ 30 ನಷ್ಟು ದಾಖಲಾಗಿದೆ.

ಉಳಿದಂತೆ  ಸುಳ್ಯ ತಾಲೂಕಿನ ಅಯ್ಯನಕಟ್ಟೆ 25, ಬಾಳಿಲ, ಹರಿಹರ-ಮಲ್ಲಾರ ತಲಾ 18, ಮಡಪ್ಪಾಡಿ 15, ಚೊಕ್ಕಾಡಿ 11, ಹಾಲೆಮಜಲು 10, ಕಲ್ಲಾಜೆ 09, ಕೊಲ್ಲಮೊಗ್ರ 04, ದೊಡ್ಡತೋಟ 02, ಮುಳ್ಯ-ಅಜ್ಜಾವರ, ಸುಳ್ಯ ನಗರ ಹಾಗೂ ತೊಡಿಕಾನದಲ್ಲಿ ಹನಿ ಮಾತ್ರ .

ಕಡಬ ತಾಲೂಕಿನ ಬಳ್ಪ 13, ಎಣ್ಮೂರು,ಸುಬ್ರಹ್ಮಣ್ಯ  ಹಾಗೂ ಕೋಡಿಂಬಳ ತೆಕ್ಕಡ್ಕದಲ್ಲಿ ತಲಾ 12, ಕಡಬ 02
ಪುತ್ತೂರು ತಾಲೂಕಿನ ಮುಂಡೂರು 15, ಕೆದಿಲ 03, ಬಲ್ನಾಡು 02.

ಬಂಟ್ವಾಳ ತಾಲೂಕಿನ ಕೆಲಿಂಜ 16,  ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 03, ಅಡೆಂಜ ಉರುವಾಲು 02 ಹಾಗೂ
ಕಾಸರಗೋಡಿನ ಕಲ್ಲಕಟ್ಟದಲ್ಲಿ 04 ನಷ್ಟು ಮಳೆ ದಾಖಲಾಗಿದೆ.

IMD ಮೂಲಗಳ ಪ್ರಕಾರ ಶುಕ್ರವಾರದ ವೇಳೆಗೆ  ಬಂಗಾಳಕೊಲ್ಲಿಯಲ್ಲಿ  ಮುಂಗಾರು ನಂತರದ ಪ್ರಥಮ  ವಾಯುಭಾರ ನಿಮ್ನತೆಯ ಪರಿಸ್ಥಿತಿ ಉಂಟಾಗುವ ಸಾಧ್ಯತೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

11 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

15 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago