ಭಾನುವಾರ ಮಧ್ಯಾಹ್ನದ ವೇಳೆಗೆ ದ.ಕ. ದ ಅನೇಕ ಕಡೆ ಸಾಧಾರಣ ಮಳೆಯಾಗಿದೆ. ಗರಿಷ್ಟ ಮಳೆ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ಕಮಿಲದಲ್ಲಿ 34 ಮಿ.ಮೀ.,ಹಾಗೂ ಕಲ್ಮಡ್ಕದಲ್ಲಿ 30 ನಷ್ಟು ದಾಖಲಾಗಿದೆ.
ಉಳಿದಂತೆ ಸುಳ್ಯ ತಾಲೂಕಿನ ಅಯ್ಯನಕಟ್ಟೆ 25, ಬಾಳಿಲ, ಹರಿಹರ-ಮಲ್ಲಾರ ತಲಾ 18, ಮಡಪ್ಪಾಡಿ 15, ಚೊಕ್ಕಾಡಿ 11, ಹಾಲೆಮಜಲು 10, ಕಲ್ಲಾಜೆ 09, ಕೊಲ್ಲಮೊಗ್ರ 04, ದೊಡ್ಡತೋಟ 02, ಮುಳ್ಯ-ಅಜ್ಜಾವರ, ಸುಳ್ಯ ನಗರ ಹಾಗೂ ತೊಡಿಕಾನದಲ್ಲಿ ಹನಿ ಮಾತ್ರ .
ಕಡಬ ತಾಲೂಕಿನ ಬಳ್ಪ 13, ಎಣ್ಮೂರು,ಸುಬ್ರಹ್ಮಣ್ಯ ಹಾಗೂ ಕೋಡಿಂಬಳ ತೆಕ್ಕಡ್ಕದಲ್ಲಿ ತಲಾ 12, ಕಡಬ 02
ಪುತ್ತೂರು ತಾಲೂಕಿನ ಮುಂಡೂರು 15, ಕೆದಿಲ 03, ಬಲ್ನಾಡು 02.
ಬಂಟ್ವಾಳ ತಾಲೂಕಿನ ಕೆಲಿಂಜ 16, ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 03, ಅಡೆಂಜ ಉರುವಾಲು 02 ಹಾಗೂ
ಕಾಸರಗೋಡಿನ ಕಲ್ಲಕಟ್ಟದಲ್ಲಿ 04 ನಷ್ಟು ಮಳೆ ದಾಖಲಾಗಿದೆ.
IMD ಮೂಲಗಳ ಪ್ರಕಾರ ಶುಕ್ರವಾರದ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಮುಂಗಾರು ನಂತರದ ಪ್ರಥಮ ವಾಯುಭಾರ ನಿಮ್ನತೆಯ ಪರಿಸ್ಥಿತಿ ಉಂಟಾಗುವ ಸಾಧ್ಯತೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…