Advertisement
ವೆದರ್ ಮಿರರ್

Weather Mirror | ಮತ್ತೆ ಮಳೆಯಾಯ್ತು | ಮುಂಗಾರು ನಂತರದ ಪ್ರಥಮ  ವಾಯುಭಾರ ನಿಮ್ನತೆಯ ಪರಿಸ್ಥಿತಿ

Share

ಭಾನುವಾರ  ಮಧ್ಯಾಹ್ನದ ವೇಳೆಗೆ ದ.ಕ. ದ ಅನೇಕ ಕಡೆ ಸಾಧಾರಣ ಮಳೆಯಾಗಿದೆ. ಗರಿಷ್ಟ ಮಳೆ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ಕಮಿಲದಲ್ಲಿ 34 ಮಿ.ಮೀ.,ಹಾಗೂ ಕಲ್ಮಡ್ಕದಲ್ಲಿ 30 ನಷ್ಟು ದಾಖಲಾಗಿದೆ.

ಉಳಿದಂತೆ  ಸುಳ್ಯ ತಾಲೂಕಿನ ಅಯ್ಯನಕಟ್ಟೆ 25, ಬಾಳಿಲ, ಹರಿಹರ-ಮಲ್ಲಾರ ತಲಾ 18, ಮಡಪ್ಪಾಡಿ 15, ಚೊಕ್ಕಾಡಿ 11, ಹಾಲೆಮಜಲು 10, ಕಲ್ಲಾಜೆ 09, ಕೊಲ್ಲಮೊಗ್ರ 04, ದೊಡ್ಡತೋಟ 02, ಮುಳ್ಯ-ಅಜ್ಜಾವರ, ಸುಳ್ಯ ನಗರ ಹಾಗೂ ತೊಡಿಕಾನದಲ್ಲಿ ಹನಿ ಮಾತ್ರ .

ಕಡಬ ತಾಲೂಕಿನ ಬಳ್ಪ 13, ಎಣ್ಮೂರು,ಸುಬ್ರಹ್ಮಣ್ಯ  ಹಾಗೂ ಕೋಡಿಂಬಳ ತೆಕ್ಕಡ್ಕದಲ್ಲಿ ತಲಾ 12, ಕಡಬ 02
ಪುತ್ತೂರು ತಾಲೂಕಿನ ಮುಂಡೂರು 15, ಕೆದಿಲ 03, ಬಲ್ನಾಡು 02.

ಬಂಟ್ವಾಳ ತಾಲೂಕಿನ ಕೆಲಿಂಜ 16,  ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 03, ಅಡೆಂಜ ಉರುವಾಲು 02 ಹಾಗೂ
ಕಾಸರಗೋಡಿನ ಕಲ್ಲಕಟ್ಟದಲ್ಲಿ 04 ನಷ್ಟು ಮಳೆ ದಾಖಲಾಗಿದೆ.

IMD ಮೂಲಗಳ ಪ್ರಕಾರ ಶುಕ್ರವಾರದ ವೇಳೆಗೆ  ಬಂಗಾಳಕೊಲ್ಲಿಯಲ್ಲಿ  ಮುಂಗಾರು ನಂತರದ ಪ್ರಥಮ  ವಾಯುಭಾರ ನಿಮ್ನತೆಯ ಪರಿಸ್ಥಿತಿ ಉಂಟಾಗುವ ಸಾಧ್ಯತೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

10 minutes ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

3 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

5 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

9 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

14 hours ago