12.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
ಕೊಡಗಿನ ಒಂದೆರಡು ಭಾಗಗಳಲ್ಲಿ, ಮಂಡ್ಯ, ಬೆಂಗಳೂರು, ಗುಬ್ಬಿ, ತಿಪಟೂರು ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ಬಂಗಾಳಕೂಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಸೆ. 16 ರವರೆಗೆ ಕಾಸರಗೋಡು ಹಾಗೂ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಮಲೆನಾಡು ಭಾಗಗಳ ಒಂದೆರಡು ಪ್ರದೇಶಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡುಗಳಲ್ಲಿ ವಾಯುಭಾರ ಕುಸಿತವು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಇದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…