WEATHER UPDATES | ಎರಡು ಕಡೆ ವಾಯುಭಾರ ಕುಸಿತ | ಮತ್ತೆ ಮಳೆ ನಿರೀಕ್ಷೆ |

September 12, 2021
3:44 PM

ಎರಡು ಕಡೆ ವಾಯುಭಾರ ಕುಸಿತವಾಗಿದ್ದು ಮತ್ತೆ ಮಳೆ ನಿರೀಕ್ಷೆ ಇದೆ. ಈಗಾಗಲೇ  ಬಂಗಾಳಕೂಲ್ಲಿಯ ವಾಯುಭಾರ ಕುಸಿತದ ಪರಿಣಾಮ ಸೆ. 15ರ ವರೆಗೆ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಸೆ. 16 ರಿಂದ ಮಳೆ ತುಂಬಾ ಕಡಿಮೆ ಆಗುವ ಮುನ್ಸೂಚನೆ ಇತ್ತು, ಇದೀಗ ಉತ್ತರ ಗುಜರಾತ್‌ ಭಾಗದಲ್ಲೂ ವಾಯುಭಾರ ಕುಸಿತವಾಗಿದೆ. ಹೀಗಾಗಿ ಮತ್ತೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಸದ್ಯದ ವಾಯುಭಾರ ಕುಸಿತದ ಲಕ್ಷಣ ಹೀಗಿದೆ…..

Advertisement
Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ
June 24, 2025
9:02 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ
June 24, 2025
8:41 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group