14.9.2021 ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕರ್ನಾಟಕದ ಬಾಗಲಕೋಟೆ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಗುಜರಾತ್ ಹಾಗೂ ಒಡಿಸ್ಸಾ ರಾಜ್ಯಗಳಲ್ಲಿ ವಾಯುಭಾರ ಕುಸಿತ ಇನ್ನೂ ಸಂಪೂರ್ಣವಾಗಿ ಶಿಥಿಲಗೊಳ್ಳದಿರುವುದರಿಂದ ಸೆಪ್ಟೆಂಬರ್ 15ರ ವರೆಗೆ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮವಹಿಸುವುದಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ…
ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ 10 ಲಕ್ಷಕ್ಕೆ ಏರಿಸುವುದು ನೂತನ ಆಡಳಿತ…
ಪ್ರಣಾಮ್ ಎಂ ಪಿ, ಮಠದಗದ್ದೆ, 4 ನೇ ತರಗತಿ, ಕೆಪಿಎಸ್ ಶಾಲೆ, ಬೇಗಾರ್, …
ನಿರ್ವಿ ಜಿ ಎಂ, 2 ನೇ ತರಗತಿ, ಸರ್ಕಾರಿ ಶಾಲೆ , ಬಳ್ಪ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…