20.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ, ಕೊಡಗಿನ ತಲಕಾವೇರಿ, ಭಾಗಮಂಡಲ ಸುತ್ತಮುತ್ತ, ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟ ಸುತ್ತಮುತ್ತ, ಹಾಸನ ಒಂದೆರಡು ಭಾಗಗಳಲ್ಲಿ, ಮೈಸೂರಿನ ಒಂದೆರಡು ಭಾಗಗಳಲ್ಲಿ, ಉತ್ತರ ಕನ್ನಡದ ಕರಾವಳಿ ಭಾಗಗಳಲ್ಲಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ಉಳಿದ ಕರಾವಳಿ ಭಾಗಗಳಲ್ಲಿ ಹಾಗೂ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…