Weather Mirror | ಒಡಿಶಾ-ಆಂಧ್ರಪ್ರದೇಶದಲ್ಲಿ ತಗ್ಗಿದ ಚಂಡಮಾರುತ | ಮುಂಬೈಗೆ ಕಾಲಿಡಲಿರುವ ಗುಲಾಬ್ ಚಂಡಮಾರುತ | ಇನ್ನೊಂದು ವಾಯುಭಾರ ಕುಸಿತದ ಪ್ರಭಾವ ಹೇಗಿರಬಹುದು ?

September 28, 2021
11:45 AM

ಗುಲಾಬ್ ಚಂಡಮಾರುತವು ಒಡಿಶಾ-ಆಂಧ್ರಪ್ರದೇಶದಲ್ಲಿ ಪ್ರಭಾವ ಕಡಿಮೆಗೊಳಿಸಿದೆ. ಇದೀಗ ಗುಜರಾತ್‌ ಭಾಗದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಾಣುತ್ತಿದ್ದು ಮುಂಬೈ ಪ್ರವೇಶಿಸಿ ಗುಜರಾತ್ ತೀರದ ಮೂಲಕ ನಾಳೆ ತಡ ರಾತ್ರಿ ಅರಬ್ಬಿ ಸಮುದ್ರ ಪ್ರವೇಶಿಸಲಿದೆ. ಇದರ ಪ್ರಭಾವ ಹೇಗಿರಲಿದೆ ಎನ್ನುವುದು  ಇಂದು ಸಂಜೆ ತಿಳಿಯಲಿದೆ.

Advertisement
Advertisement

ಒಡಿಶಾ-ಆಂಧ್ರಪ್ರದೇಶದಲ್ಲಿ ಗುಲಾಬ್ ಚಂಡಮಾರುತದ ಪರಿಣಾಮ, ಸೋಮವಾರ ಮಧ್ಯಾಹ್ನ ಬೆಗುಸರ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದರು.

29.9.2021ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಹವಾಮಾನ ವರದಿ

ಇವತ್ತು ಮುಂಬೈಗೆ ಕಾಲಿಡಲಿರುವ ಗುಲಾಬ್ ಚಂಡಮಾರುತ.

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.

ವಿಜಯಪುರ, ಬೀದರ್, ಗುಲ್ಬರ್ಗ ಹಾಗೂ ಯಾದಗಿರಿ ಜಿಲ್ಲಾ ಭಾಗಗಳಲ್ಲಿ ಸಹ ಮಳೆಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?
July 26, 2025
11:18 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |
July 25, 2025
1:39 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?
July 24, 2025
11:54 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-07-2025 | ನಿರಂತರ ಹನಿ ಮಳೆಗೆ ಕಾರಣವೇನು..? | ವಾಯುಭಾರ ಕುಸಿತದ ಪರಿಣಾಮವೂ…ಮಳೆಯ ಆತಂಕವೂ…!
July 23, 2025
3:57 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group