ದೇಶದ ವಾಯುವ್ಯ ಭಾಗದಿಂದ ಸೆ.28 ರಿಂದ ಹಿಂದೆ ಸರಿಯಲು ಆರಂಭಿಸಿರುವ ನೈರುತ್ಯ ಮುಂಗಾರು ಮಾರುತ ನಿರೀಕ್ಷಿತ ಪ್ರಮಾಣದಲ್ಲಿ ಹಿಂದೆ ಸರಿಯುತ್ತಿಲ್ಲ… ಈ ಅಕ್ಟೋಬರ್ ತಿಂಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸರಣಿಯೇ ಕಾಣಿಸಿಕೊಳ್ಳಲಿದೆ ಎನ್ನುತ್ತವೆ ಎಸ್ ಕೆವೈಎಮ್ ಟಿ ಮೂಲಗಳು..
ನಿನ್ನೆ ದಿನ ಹಗಲು ಮೋಡ ಬಿಸಿಲಿನ ವಾತಾವರಣ..
ಕಲ್ಮಡ್ಕದಲ್ಲಿ ಮಾತ್ರ 05 ಮಿ ಮೀ ನಷ್ಟು ಮಳೆಯಾಗಿದೆ. ಉಳಿದಂತೆ ಕೆಲವು ಕಡೆ ಮಳೆ ಹನಿ ಮಾತ್ರ..
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…