ದೇಶದ ವಾಯುವ್ಯ ಭಾಗದಿಂದ ಸೆ.28 ರಿಂದ ಹಿಂದೆ ಸರಿಯಲು ಆರಂಭಿಸಿರುವ ನೈರುತ್ಯ ಮುಂಗಾರು ಮಾರುತ ನಿರೀಕ್ಷಿತ ಪ್ರಮಾಣದಲ್ಲಿ ಹಿಂದೆ ಸರಿಯುತ್ತಿಲ್ಲ… ಈ ಅಕ್ಟೋಬರ್ ತಿಂಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸರಣಿಯೇ ಕಾಣಿಸಿಕೊಳ್ಳಲಿದೆ ಎನ್ನುತ್ತವೆ ಎಸ್ ಕೆವೈಎಮ್ ಟಿ ಮೂಲಗಳು..
ನಿನ್ನೆ ದಿನ ಹಗಲು ಮೋಡ ಬಿಸಿಲಿನ ವಾತಾವರಣ..
ಕಲ್ಮಡ್ಕದಲ್ಲಿ ಮಾತ್ರ 05 ಮಿ ಮೀ ನಷ್ಟು ಮಳೆಯಾಗಿದೆ. ಉಳಿದಂತೆ ಕೆಲವು ಕಡೆ ಮಳೆ ಹನಿ ಮಾತ್ರ..
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…