ದೇಶದ ವಾಯುವ್ಯ ಭಾಗದಿಂದ ಸೆ.28 ರಿಂದ ಹಿಂದೆ ಸರಿಯಲು ಆರಂಭಿಸಿರುವ ನೈರುತ್ಯ ಮುಂಗಾರು ಮಾರುತ ನಿರೀಕ್ಷಿತ ಪ್ರಮಾಣದಲ್ಲಿ ಹಿಂದೆ ಸರಿಯುತ್ತಿಲ್ಲ… ಈ ಅಕ್ಟೋಬರ್ ತಿಂಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸರಣಿಯೇ ಕಾಣಿಸಿಕೊಳ್ಳಲಿದೆ ಎನ್ನುತ್ತವೆ ಎಸ್ ಕೆವೈಎಮ್ ಟಿ ಮೂಲಗಳು..
ನಿನ್ನೆ ದಿನ ಹಗಲು ಮೋಡ ಬಿಸಿಲಿನ ವಾತಾವರಣ..
ಕಲ್ಮಡ್ಕದಲ್ಲಿ ಮಾತ್ರ 05 ಮಿ ಮೀ ನಷ್ಟು ಮಳೆಯಾಗಿದೆ. ಉಳಿದಂತೆ ಕೆಲವು ಕಡೆ ಮಳೆ ಹನಿ ಮಾತ್ರ..
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…