ದೇಶದ ವಾಯುವ್ಯ ಭಾಗದಿಂದ ಸೆ.28 ರಿಂದ ಹಿಂದೆ ಸರಿಯಲು ಆರಂಭಿಸಿರುವ ನೈರುತ್ಯ ಮುಂಗಾರು ಮಾರುತ ನಿರೀಕ್ಷಿತ ಪ್ರಮಾಣದಲ್ಲಿ ಹಿಂದೆ ಸರಿಯುತ್ತಿಲ್ಲ… ಈ ಅಕ್ಟೋಬರ್ ತಿಂಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸರಣಿಯೇ ಕಾಣಿಸಿಕೊಳ್ಳಲಿದೆ ಎನ್ನುತ್ತವೆ ಎಸ್ ಕೆವೈಎಮ್ ಟಿ ಮೂಲಗಳು..
ನಿನ್ನೆ ದಿನ ಹಗಲು ಮೋಡ ಬಿಸಿಲಿನ ವಾತಾವರಣ..
ಕಲ್ಮಡ್ಕದಲ್ಲಿ ಮಾತ್ರ 05 ಮಿ ಮೀ ನಷ್ಟು ಮಳೆಯಾಗಿದೆ. ಉಳಿದಂತೆ ಕೆಲವು ಕಡೆ ಮಳೆ ಹನಿ ಮಾತ್ರ..
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…