ದೇಶದ ವಾಯುವ್ಯ ಭಾಗದಿಂದ ಸೆ.28 ರಿಂದ ಹಿಂದೆ ಸರಿಯಲು ಆರಂಭಿಸಿರುವ ನೈರುತ್ಯ ಮುಂಗಾರು ಮಾರುತ ನಿರೀಕ್ಷಿತ ಪ್ರಮಾಣದಲ್ಲಿ ಹಿಂದೆ ಸರಿಯುತ್ತಿಲ್ಲ… ಈ ಅಕ್ಟೋಬರ್ ತಿಂಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸರಣಿಯೇ ಕಾಣಿಸಿಕೊಳ್ಳಲಿದೆ ಎನ್ನುತ್ತವೆ ಎಸ್ ಕೆವೈಎಮ್ ಟಿ ಮೂಲಗಳು..
ನಿನ್ನೆ ದಿನ ಹಗಲು ಮೋಡ ಬಿಸಿಲಿನ ವಾತಾವರಣ..
ಕಲ್ಮಡ್ಕದಲ್ಲಿ ಮಾತ್ರ 05 ಮಿ ಮೀ ನಷ್ಟು ಮಳೆಯಾಗಿದೆ. ಉಳಿದಂತೆ ಕೆಲವು ಕಡೆ ಮಳೆ ಹನಿ ಮಾತ್ರ..
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…