ದೇಶದ ವಾಯುವ್ಯ ಭಾಗದಿಂದ ಸೆ.28 ರಿಂದ ಹಿಂದೆ ಸರಿಯಲು ಆರಂಭಿಸಿರುವ ನೈರುತ್ಯ ಮುಂಗಾರು ಮಾರುತ ನಿರೀಕ್ಷಿತ ಪ್ರಮಾಣದಲ್ಲಿ ಹಿಂದೆ ಸರಿಯುತ್ತಿಲ್ಲ… ಈ ಅಕ್ಟೋಬರ್ ತಿಂಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸರಣಿಯೇ ಕಾಣಿಸಿಕೊಳ್ಳಲಿದೆ ಎನ್ನುತ್ತವೆ ಎಸ್ ಕೆವೈಎಮ್ ಟಿ ಮೂಲಗಳು..
ನಿನ್ನೆ ದಿನ ಹಗಲು ಮೋಡ ಬಿಸಿಲಿನ ವಾತಾವರಣ..
ಕಲ್ಮಡ್ಕದಲ್ಲಿ ಮಾತ್ರ 05 ಮಿ ಮೀ ನಷ್ಟು ಮಳೆಯಾಗಿದೆ. ಉಳಿದಂತೆ ಕೆಲವು ಕಡೆ ಮಳೆ ಹನಿ ಮಾತ್ರ..
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…