ದೇಶದ ವಾಯುವ್ಯ ಭಾಗದಿಂದ ಸೆ.28 ರಿಂದ ಹಿಂದೆ ಸರಿಯಲು ಆರಂಭಿಸಿರುವ ನೈರುತ್ಯ ಮುಂಗಾರು ಮಾರುತ ನಿರೀಕ್ಷಿತ ಪ್ರಮಾಣದಲ್ಲಿ ಹಿಂದೆ ಸರಿಯುತ್ತಿಲ್ಲ… ಈ ಅಕ್ಟೋಬರ್ ತಿಂಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸರಣಿಯೇ ಕಾಣಿಸಿಕೊಳ್ಳಲಿದೆ ಎನ್ನುತ್ತವೆ ಎಸ್ ಕೆವೈಎಮ್ ಟಿ ಮೂಲಗಳು..
ನಿನ್ನೆ ದಿನ ಹಗಲು ಮೋಡ ಬಿಸಿಲಿನ ವಾತಾವರಣ..
ಕಲ್ಮಡ್ಕದಲ್ಲಿ ಮಾತ್ರ 05 ಮಿ ಮೀ ನಷ್ಟು ಮಳೆಯಾಗಿದೆ. ಉಳಿದಂತೆ ಕೆಲವು ಕಡೆ ಮಳೆ ಹನಿ ಮಾತ್ರ..
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…