ಗುಲಾಬ್ ಚಂಡಮಾರುತದ ಬಳಿಕ ಇದೀಗ ಶಾಹೀನ್ ಚಂಡಮಾರುತ ಅಬ್ಬರಿಸುತ್ತಿದೆ. “ಶಾಹೀನ್” ಚಂಡಮಾರುತದ ಪ್ರಭಾವದಿಂದ ಬಿಹಾರ್, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಏಳು ರಾಜ್ಯಗಳಲ್ಲಿ ಅ.1 ಹಾಗೂ 2 ರಂದು ಹೆಚ್ಚು ಮಳೆಯಾಗಲಿದೆ. ರಾಜ್ಯದಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಗುಜರಾತ್ ಕರಾವಳಿಯಲ್ಲಿ ಶಾಹೀನ್ ಚಂಡಮಾರುತ ಪಶ್ಚಿಮ ದಿಕ್ಕಿಗೆ ಚಲಿಸಲು ಆರಂಭಿಸಿದ್ದು ಮತ್ತು ಮುಂದಿನ ಆರು ಗಂಟೆಗಳಲ್ಲಿ ಚಂಡಮಾರುತ ತೀವ್ರತೆ ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಶುಕ್ರವಾರ ಬೆಳಗ್ಗೆ ಶಾಹೀನ್ ಚಂಡಮಾರುತ ಗುಜರಾತ್ನ ದ್ವಾರಕದ ಪಶ್ಚಿಮ ವಾಯವ್ಯ ದಿಕ್ಕಿನಿಂದ ಸುಮಾರು 400 ಕಿ.ಮೀ ದೂರದಲ್ಲಿ, ಪಾಕಿಸ್ತಾನದ ಕರಾಚಿಯಿಂದ 260 ಕಿ.ಮೀ ನೈಋತ್ಯಕ್ಕೆ ಹಾಗೂ ಇರಾನ್ನ ಚಾಬಹಾರ್ ಬಂದರಿನಿಂದ 530 ಕಿ.ಮೀ ಆಗ್ನೇಯದಲ್ಲಿ ಚಲಿಸಿತ್ತು. ಇದೀಗ ಗುಜರಾತ್ ಕರಾವಳಿ ತೀರದಲ್ಲಿ ಶಾಹೀನ್ ಚಂಡಮಾರುತ ಚಲಿಸುತ್ತಿದ್ದು ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಬಹುದು.
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…