10.10.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ಚಾಮರಾಜನಗರ, ಬೆಂಗಳೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ(ಒಂದೆರಡು ಕಡೆ), ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಗುಲ್ಬರ್ಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ :
ಮುಂಗಾರು ದುರ್ಬಲವಾಗದ್ದರೂ ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ಚಲನೆ ಪ್ರಾರಂಭವಾಗಿದೆ.
13ನೇ ತಾರೀಕಿನ ವೇಳೆಗೆ ಈ ವಾಯುಭಾರ ಕುಸಿತವು ಸ್ವಲ್ಪ ಪ್ರಭಲವಾಗುವ ಸಾಧ್ಯತೆ ಇದೆ ಹಾಗೂ ಅದೇ ವೇಳೆಗೆ ಕರಾವಳಿ ಬಂಗಾಳ ಕೊಲ್ಲಿಯಲ್ಲೂ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚನೆ ಇದೆ.ಕರ್ನಾಟಕ ಕರಾವಳಿ ಭಾಗಗಳಿಗೆ ಅಷ್ಟೇನೂ ಪ್ರಭಾವ ಇಲ್ಲದಿದ್ದರೂ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…
2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…