Advertisement
ವೆದರ್ ಮಿರರ್

ವೆದರ್‌ ಮಿರರ್|‌ 11.10.21 | ಇಂದಿನ ಹವಾಮಾನ ವರದಿ ಹೀಗಿದೆ

Share

12.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

Advertisement
Advertisement

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

ಉಡುಪಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು ಸಾಧಾರಣ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

29 mins ago

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

2 hours ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

3 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

20 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

20 hours ago