ವೆದರ್‌ ಮಿರರ್‌-14-10-2021 | ದುರ್ಬಲಗೊಂಡ ವಾಯುಭಾರ ಕುಸಿತ | ಅಲ್ಲಲ್ಲಿ ಮಳೆಯ ಮುನ್ಸೂಚನೆ

October 14, 2021
1:02 PM

15.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

Advertisement
Advertisement
ಹವಾಮಾನ ವರದಿ

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿಯ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮೈಸೂರು (ಒಂದೆರಡು ಭಾಗಗಳಲ್ಲಿ), ಚಾಮರಾಜನಗರ (ಒಂದೆರಡು ಭಾಗಗಳಲ್ಲಿ), ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಮುಖ ತಿರುವಿದ ವಾಯುಭಾರ ಕುಸಿತ :

ವಾಯುಭಾರ ಕುಸಿತವು ಅರಬ್ಬಿ ಸಮುದ್ರದಲ್ಲಿ ದುರ್ಬಲವಾಗದ್ದರೂ ಕರಾವಳಿ ಕಡೆ ಇದ್ದಂತಹ ಮುಖವು ಉತ್ತರದ ಕಡೆಗೆ ತಿರುಗಿದ ಪರಿಣಾಮ ಗಾಳಿಯ ಒತ್ತಡವು ಭೂಮಿಯಿಂದ ಸಮುದ್ರದ ಕಡೆ ಬೀಸುತ್ತಿದೆ ಮತ್ತು ಮಳೆಯ ಪ್ರಮಾಣ ಕಡಿಮೆ ಆಗಿದೆ. ಇದು ಹಿಂಗಾರು ಚುರುಕುಗೊಳ್ಳಲು ಸಹಾಯವಾಗಬಹುದು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 27-01-2026 | ಕರಾವಳಿಯಲ್ಲಿ ತುಂತುರು ಮಳೆ, ಉಳಿದಡೆ ಬಿಸಿಲು-ಮೋಡ
January 27, 2026
2:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 25-01-2026 | ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
January 25, 2026
12:34 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-01-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಎಚ್ಚರಿಕೆ…! ಜ. 27 ರವರೆಗೆ ಮೋಡ–ಗುಡುಗು ಸಾಧ್ಯತೆ
January 24, 2026
2:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-01-2026 | ಜ.24-25 ರಂದು ಮಲೆನಾಡು ಭಾಗದ ಕೆಲವು ಕಡೆ ಮಳೆ | ಉತ್ತರ ಭಾರತದಲ್ಲಿ ತೀವ್ರ ಶೀತ ಮಾರುತ
January 21, 2026
7:47 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror