7.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ವಿಶಾಖಪಟ್ಟಣದ ವಾಯುಭಾರ ಕ್ಷೀಣಿಸಿದರೂ ಅದರ ಪರಿಣಾಮ ನಮ್ಮ ಕರ್ನಾಟಕ ಕರಾವಳಿ ಭಾಗಕ್ಕೆ ಇವತ್ತಿನಿಂದ ಪ್ರಾರಂಭವಾಗುವ ಮುನ್ಸೂಚನೆ ಇದೆ.

ಮಡಿಕೇರಿ ಉತ್ತಮ ಮಳೆ, ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಉಡುಪಿ, ಕಾರ್ಕಳ ಕಾಸರಗೋಡು, ಮಂಜೇಶ್ವರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉತ್ತರ ಕನ್ನಡ ಮತ್ತು ಶಿವಮೊಗ್ಗ ಮತ್ತು ಹಾಸನ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel