ಹವಾಮಾನ ವರದಿ| ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

October 6, 2020
10:53 AM
7.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ವಿಶಾಖಪಟ್ಟಣದ ವಾಯುಭಾರ ಕ್ಷೀಣಿಸಿದರೂ ಅದರ ಪರಿಣಾಮ ನಮ್ಮ ಕರ್ನಾಟಕ ಕರಾವಳಿ ಭಾಗಕ್ಕೆ ಇವತ್ತಿನಿಂದ ಪ್ರಾರಂಭವಾಗುವ ಮುನ್ಸೂಚನೆ ಇದೆ.
ಮಡಿಕೇರಿ ಉತ್ತಮ ಮಳೆ,  ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಉಡುಪಿ, ಕಾರ್ಕಳ ಕಾಸರಗೋಡು, ಮಂಜೇಶ್ವರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಮತ್ತು ಶಿವಮೊಗ್ಗ ಮತ್ತು ಹಾಸನ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?
December 16, 2025
1:47 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 14-12-2025 | ರಾಜ್ಯದಲ್ಲಿ ತೀವ್ರ ಚಳಿಯ ವಾತಾವರಣ ಸೃಷ್ಟಿ
December 14, 2025
1:31 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-12-2025 | ತುಂತುರು ಮಳೆಯ ಸಾಧ್ಯತೆ ಇದೆ..! ಕಾರಣ ಏನು..?
December 13, 2025
8:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-12-2025 | ಕೆಲವು ಕಡೆ ತುಂತುರು ಮಳೆ – ಡಿ.8 ರಿಂದ ಚಳಿ ನಿರೀಕ್ಷೆ
December 5, 2025
3:06 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror